Prime Day

Como cliente Amazon Prime obtén 3 meses de Audible gratis

Diseño de la portada del título Thank you Teacher

Thank you Teacher

Muestra

Suscríbete a la prueba gratuita para poder disfrutar de este libro a un precio exclusivo para suscriptores

Pagar 9,79 € con prueba
Después de los 30 días, 9,99 €/mes. Cancela tu siguiente plan mensual cuando quieras.
Disfruta de más de 90.000 títulos de forma ilimitada.
Escucha cuando y donde quieras, incluso sin conexión
Sin compromiso. Cancela tu siguiente plan mensual cuando quieras.

Thank you Teacher

De: Virupaksha Devaramane
Narrado por: Aniketh Srivatsa
Pagar 9,79 € con prueba

Después de los 30 días, 9,99 €/mes. Cancela cuando quieras.

Compra ahora por 13,99 €

Compra ahora por 13,99 €

Oferta de tiempo limitado | 0,99 € al mes durante los primeros 3 meses

Obtén este título con una suscripción a Audible Premium: 0,99 € al mes durante los primeros 3 meses
ಶಿಕ್ಷಕರದು ತುಂಬ ಸಂಕೀರ್ಣವಾದ ಕಾರ್ಯ. ಬಹುಪಾಲು ಶಿಕ್ಷಕರು ಬರುವುದು ಮಧ್ಯಮ ಅಥವಾ ಕೆಳಮಧ್ಯಮ ಕುಟುಂಬಗಳಿಂದ. ಕೆಲವರು ತಮ್ಮ ಜ್ಞಾನವನ್ನು ಹಂಚಬೇಕೆಂಬ ಉತ್ಕಟತೆಯಿಂದ ಬಂದಿದ್ದರೆ ಹೆಚ್ಚಿನಪಾಲು ಜನರು ಬದುಕಿನ ಅನಿವಾರ್ಯತೆಗಾಗಿ ಶಿಕ್ಷಕರಾದವರು. ಅವರಿಗದೊಂದು ಉದ್ಯೋಗ. ಅದರಲ್ಲೂ ನಮ್ಮ ದೇಶದಲ್ಲಿ ಶಿಕ್ಷಕರ ತರಬೇತಿಗಳು, ಶಿಕ್ಷಕರನ್ನು ತಯಾರುಮಾಡುವ ಕಾಲೇಜುಗಳ ಗುಣಮಟ್ಟ ತುಂಬ ಕಳಪೆಯಾದದ್ದು. ಅವೆಲ್ಲ ಕಾಗದದ ಪ್ರಶಸ್ತಿ ಪತ್ರಗಳನ್ನು ಕೊಡುತ್ತಿವೆಯೇ ವಿನಃ ಅವರಿಗೆ ವಿಷಯದ ಪ್ರೀತಿ, ಕಲಿಸುವ ಸಾಮರ್ಥ್ಯವನ್ನು ನೀಡುತ್ತಿಲ್ಲ. ಕೆಲವೇ ಕೆಲವು ಸ್ವಯಂಪ್ರೇರಿತರಾದ ಶಿಕ್ಷಕರು ಪರಿಶ್ರಮದಿಂದ, ಮಕ್ಕಳ ಮೇಲಿನ ಪ್ರೀತಿಯಿಂದ ತಮ್ಮನ್ನು ತಾವೇ ಪ್ರಚೋದಿಸಿಕೊಂಡು ಕಾರ್ಯತತ್ಪರರಾಗಿದ್ದಾರೆ. ಆದರೆ ಅವರ ಸಂಖ್ಯೆ ತುಂಬ ಸಣ್ಣದು. ಉಳಿದವರಲ್ಲಿ ಕೆಲವರು ತಮಗೆ ಕೊಟ್ಟ ಪಠ್ಯಕ್ರಮವನ್ನು ನಿಷ್ಠೆಯಿಂದ ಮಕ್ಕಳಿಗೆ ತಲುಪಿಸುತ್ತಾರೆ. ಮತ್ತೆ ಕೆಲವರಿಗೆ ಶಿಕ್ಷಕರ ಕೆಲಸ ಹೊಟ್ಟೆ ಹೊರೆಯುವ ನೌಕರಿ. ಕಲಿಸುವುದು ಅನಿವಾರ್ಯವಾದ ಆದರೆ ಪ್ರಿಯವಲ್ಲದ ಕಾರ್ಯ. ನಾವು ಸಾಮಾನ್ಯವಾಗಿ ಎರಡು ತರಹದ ಶಿಕ್ಷಕರ ಬಗ್ಗೆ ಮಾತನಾಡುತ್ತೇವೆ. Teacher by choice and teacher by chance. ಅಂದರೆ ತಾವಾಗಿಯೇ ಅಪೇಕ್ಷೆಪಟ್ಟು ಶಿಕ್ಷಕರಾದವರು ಮತ್ತು ಆಕಸ್ಮಿಕವಾಗಿ, ಅನಿವಾರ್ಯವಾಗಿ ಶಿಕ್ಷಕರಾದವರು. ನಾವು ಅಪೇಕ್ಷೆ ಪಟ್ಟ ಕೆಲಸ ಸಿಕ್ಕದೆ ಹೋಗಿರಬಹುದು. ಆದರೆ ಸಿಕ್ಕಿದ್ದನ್ನು ಪ್ರೀತಿಸುವುದು ನಮ್ಮ ಕೈಯಲ್ಲಿದೆ. ಇಷ್ಟಪಟ್ಟೋ, ಕಷ್ಟಪಟ್ಟೋ ಶಿಕ್ಷಕರಾದವರು ಆ ಕರ್ತವ್ಯದ ಸೂಕ್ಷ್ಮತೆಗಳನ್ನು ಅರಿಯಬೇಕಾಗುತ್ತದೆ. ಆಗ ವಿಷಯದ ಬಗ್ಗೆ ಇರುವ ಜ್ಞಾನ ಮಾತ್ರ ಸಾಲದೆ ಅನೇಕ ಬೇರೆ ಜವಾಬ್ದಾರಿಗಳನ್ನು ತಿಳಿದುಕೊಂಡು ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಅದಕ್ಕೆ ಪಠ್ಯಕ್ರಮವಲ್ಲದೆ ಹಲವಾರು ಕ್ಷೇತ್ರಗಳಲ್ಲಿ ತಿಳಿವಳಿಕೆ ಅವಶ್ಯ. ಆ ವಿಷಯಗಳಲ್ಲಿ ಮುಖ್ಯವಾದವುಗಳನ್ನು ತಿಳಿಸುವ, ಅದರಲ್ಲೂ ಕನ್ನಡದಲ್ಲಿ ತಿಳಿಸುವ, ಈ ಗ್ರಂಥದಂತಹ ಕೈಪಿಡಿ ತುಂಬ ಅವಶ್ಯವಾಗಿತ್ತು. -ಗುರುರಾಜ ಕರಜಗಿ©2021 Storyside IN (P)2021 Storyside IN Educación
adbl_web_anon_alc_button_suppression_t1
No hay reseñas aún